POLICE BHAVAN KALABURAGI

POLICE BHAVAN KALABURAGI

24 March 2012

GULBARGA DIST REPORTED CRIME

ಅಪಘಾತ ಪ್ರಕರಣ:

ಗ್ರಾಮೀಣ ಪೊಲೀಸ ಠಾಣೆ: ಶ್ರೀ ಶರಣಬಸಯ್ಯ ತಂದೆ ವೀರಯ್ಯ ಹಿರೇಮಠ ಸಾ||ಕಲ್ಲಹಂಗರಗಾ ತಾ||ಜಿ||ಗುಲಬರ್ಗಾರವರು ನನ್ನ ಮಗನಾದ ಕಾರ್ತೀಕ ವ:13 ವರ್ಷ ಇತನು ಉದನೂರ ರಿಂಗ ರೋಡ ಕ್ರಾಸಿನಲ್ಲಿ ಸೈಕಲ ಪಂಕ್ಚರ ಮಾಡಿಸಿಕೊಂಡು ಮನೆಯ ಕಡೆಗೆ ಸೈಕಲ ಮೇಲೆ ಬರುತ್ತಿರುವಾಗ ಹೈ ಕೋರ್ಟ ರಿಂಗ ರೋಡ ಕಡೆಯಿಂದ ಕೆ.ಎಸ್.ಅರ್.ಟಿ.ಸಿ. ಬಸ್ಸ ಕೆಎ 32 ಎಫ 1442 ನಾಗಪ್ಪ ಚಿಂಚೋಳಿ ಡಿಪೋ ರವರು ತೀವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ನನ್ನ ಮಗನ ಸೈಕಲಿಗೆ ಡಿಕ್ಕಿ ಹೊಡೆದಿದ್ದರಿಂದ ಭಾರಿ ರಕ್ತಗಾಯವಾಗಿ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಕಾರಣ ಕೆ.ಎಸ್.ಅರ್.ಟಿ.ಸಿ. ಬಸ್ಸ ಚಾಲಕನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಕೊಟ್ಟ ಹೇಳಿಕೆ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ. 90/2012 ಕಲಂ 279,304(ಎ) ಐಪಿಸಿ ಸಂಗಡ 187 ಎಂ.ವಿ.ಕ್ಟ ಪ್ರಕಾರ ಗುನ್ನೆ ದಾಖಲಿಸಿಕೊಂಡು ತನಿಖೆ ಕೈ ಕೊಂಡಿರುತ್ತಾರೆ.

No comments: