ಅಪಘಾತ ಪ್ರಕರಣ :-
ಫರಹತಾಬಾದ ಠಾಣೆ :ಶ್ರೀ ಸಿದ್ದಣ್ಣಾ ತಂದೆ ಗುರಲಿಂಗಪ್ಪಾ ದೇವರನಡಗಿ ಸಾ:ಫರಹತಾಬಾದ ರವರು, ನಮ್ಮ ಹೊಲದಲ್ಲಿ ಕೆಲಸ ಮಾಡುವ ಸಲುವಾಗಿ ನಮ್ಮೂರಿನ ಬಸ್ ನಿಲ್ದಾಣದ ರಾಷ್ಟ್ರೀಯ ಹೆದ್ದಾರಿ ಮೂಲಕ ರಸ್ತೆಯ ಎಡಗಡೆಯಿಂದ ಎಸ್.ಎಲ್.ವಿ ಧಾಬಾದ ಮುಂದಿನ ರಸ್ತೆಯ ಬದಿಯಲ್ಲಿ ಹೋಗುತ್ತಿದ್ದಾಗ ಜೇವರ್ಗಿ ಕಡೆಯಿಂದ ಟಾವೆರಾ ಕಾರ ಕೆಎ-32 ಎಮ್-5677 ನೇದ್ದರ ಚಾಲಕ ಮಲ್ಲಿಕಾರ್ಜುನ ತಂದೆ ಶರಣಪ್ಪಾ ಲಗಶೇಟಿ ಸಾ: ಶೇಳ್ಗಿ ಈತನು ತನ್ನ ಕಾರನ್ನು ಅತಿವೇಗ ಮತ್ತು ಅಲಕ್ಷನತದಿಂದ ಚಲಾಯಿಸಿಕೊಂಡು ಬಲಗಡೆಯ ರಸ್ತೆ ಬದಿಯಲ್ಲಿ ಬಂದು ನನಗೆ ಅಪಘಾಪಡಿಸಿದ್ದರಿಂದ ಗಾಯವಾಗಿರುತ್ತದೆ. ಚಾಲಕನು ಅಪಘಾತಪಡಿಸಿ ಕಾರ ಬಿಟ್ಟು ಓಡಿ ಹೋಗಿರುತ್ತಾನೆ. ಕಾರಣ ಸದರಿ ಕಾರ್ ಚಾಲಕನ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಫರಹತಾಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POLICE BHAVAN KALABURAGI

05 October 2011
GULBARGA DIST REPORTED CRIMES
Subscribe to:
Post Comments (Atom)
No comments:
Post a Comment