POLICE BHAVAN KALABURAGI

POLICE BHAVAN KALABURAGI

01 May 2012

GULBARGA DIST REPORTED CRIMES


ಹಲ್ಲೆ ಪ್ರಕರಣ:
ರಾಘವೇಂದ್ರ ನಗರ ಪೊಲೀಸ್ ಠಾಣೆ:ಶ್ರೀ ಅನಿಲಕುಮಾರ ತಂದೆ ಬಸವಂತರಾವ್ ಕೊಂಡೆದ ಸಾ|| ಕೊಂಡೆದಗಲ್ಲಿ ಬ್ರಹ್ಮಪೂರ ಗುಲಬರ್ಗಾರವರು ನಾನು ಮಧ್ಯಾಹ್ನ 2-00 ಗಂಟೆ ಸುಮಾರಿಗೆ ಯಂಕವ್ವ ಮಾರ್ಕೆಟ ಹತ್ತಿರ ನಡೆದುಕೊಂಡು ಬರುತ್ತಿರುವಾಗ ಗಿರಿ ಪಟವಾರಿ ಸಂಗಡ ಇನ್ನೊಬ್ಬ  ಬಂದು ಅವಾಚ್ಯವಾಗಿ ಬೈದು ಇಲ್ಲಿಂದ ಯಾಕೆ ಹೋಗುತ್ತಿ ಅಂತಾ ವಿನಾಃಕಾರಣ ನನ್ನೊಂದಿಗೆ ಜಗಳ ಮಾಡಿ ಮಾಡಿರುತ್ತಾರೆ  ಅಂತಾ ದೂರು ಸಲ್ಲಿಸಿದ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ:29/12 ಕಲಂ 341, 323, 504 ಸಂ:34 ಐಪಿಸಿ ಪ್ರಕಾರ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿರುತ್ತಾರೆ. 

No comments: