POLICE BHAVAN KALABURAGI

POLICE BHAVAN KALABURAGI

22 October 2013

Gulbarga District Reported Crimes

ಅಪಘಾತ ಪ್ರಕರಣಗಳು :
ಕಮಲಾಪೂರ ಠಾಣೆ : ಶ್ರೀ ಪ್ರಭುಲಿಂಗ ತಂದೆ ದಯಾನಂದ  ಬಿರಾದಾರ   ಸಾ; ಕಲಕುಟಗಿ ತಾ; ಆಳಂದ  ಜಿ: ಗುಲಬರ್ಗಾ  ಇವರ  ತಾಯಿಯಾದ ಶ್ರೀಮತಿ.ಬಸಮ್ಮ ಗಂಡ ದಯಾನಂದ ಬಿರಾದಾರ ವ; 60 ವರ್ಷ ಇವಳಿಗೆ ಕಣ್ಣಿನ ತೊಂದರೆ ಇದ್ದರಿಂದ ಅವಳನ್ನು ಉಪಚಾರ ಕುರಿತು ಮಹಾಗಾಂವ ಆಸ್ಪತ್ರೆಗೆ ತೋರಿಸಿಕೊಂಡು ಬರಲು ನಾನು ಮತ್ತು ನನ್ನ ತಾಯಿ ಬಸಮ್ಮ ಮತ್ತು ನನ್ನ ತಮ್ಮನ ಮಗನಾದ ನಾಗರಾಜ  ತಂದೆ ಶಂಭುಲಿಂಗ  ಬಿರಾದಾರ  ವ: 06 ವರ್ಷ ಈತನನ್ನು ಕರೆದುಕೊಂಡು ಇಂದು ದಿನಾಂಕ: 21-10-2013 ರಂದು ಬೆಳೆಗ್ಗೆ ನಮ್ಮೂರಿನಿಂದ ಖಾಸಗಿ ಜೀಪಿನಲ್ಲಿ ಕುಳಿತು ಹೊರಟು ಕಮಲಾಪೂರದ ಓಕಳಿ ಕ್ರಾಸ್ ಹತ್ತಿರ ಬಂದು ಜೀಪಿನಿಂದ ಇಳಿದು ಮುಂದೆ ಗುಲಬರ್ಗಾ - ಹುಮನಾಬಾದ ರಾಷ್ಟ್ರೀಯ ಹೆದ್ದಾರಿ 218 ನೇದ್ದರ ರಸ್ತೆಯನ್ನು ನಾವು ದಾಟುತ್ತಿದ್ದಾಗ  ನನ್ನ ತಮ್ಮನ ಮಗ ನಾಗರಾಜ ಈತನು ನಮಗಿಂತ ಸ್ವಲ್ಪ ಮುಂದೆ ನಡೆದುಕೊಂಡು ರಸ್ತೆ ದಾಟುತ್ತಿದ್ದಾಗ  ಹುಮನಾಬಾದ ಕಡೆಯಿಂದ ಒಬ್ಬ ಡಿ.ಸಿ.ಎಂ ಟೆಂಪೋ ಚಾಲಕನು ತನ್ನ ವಾಹನವನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ನನ್ನ ತಮ್ಮನ ಮಗ ನಾಗರಾಜ ಈತನಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದನು. ಅಷ್ಟರಲ್ಲಿ ನಾನು, ನನ್ನ ತಾಯಿ ಮತ್ತು ನಮ್ಮ ಪರಿಚಯದ  ಬಸವರಾಜ ತಂದೆ ಅಣ್ಣಾರಾವ ಚಿತಲಿ ಸಾ: ಅಂಬಲಗಾ ತಾ; ಆಳಂದ ಎಲ್ಲರೂ ಕೂಡಿ ಓಡಿ ಹೋಗಿ ನೋಡಲಾಗಿ ನಾಗರಾಜನ ಹೊಟ್ಟೆಯ ಮೇಲೆ ಟೆಂಪೋದ ಮುಂದಿನ ಚಕ್ರ ಹಾದು ಹೋಗಿದ್ದು, ನಾಗರಾಜನ ಮೈಕೈಗಳಿಗೆ ಭಾರಿ ರಕ್ತಗಾಯಗಳಾಗಿದ್ದು ಆಸ್ಪತ್ರೆಯಗೆ ತೆಗೆದುಕೊಂಡು ಹೋಗಿದ್ದು ವೈದ್ಯರು ಮೃತಪಟ್ಟಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಕಮಲಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಾಗಾಂವ ಠಾಣೆ : ಶ್ರೀ ವಿಶ್ವನಾಥ ತಂ ಭೀಮಸಿಂಗ ಪವಾರ  ಸಾ: ಮಹಾಗಾಂವ ತಾಂಡ  ರವರು ಮತ್ತು ಪ್ರಕಾಶ ತಂದೆ ಶಿವರಾಮ ಚವಾಣ  ಇವರು ಕ್ರಿಕೇಟ ಆಟ ಆಡುವ ಸಂಬಂದ ದಿನಾಂಕ 20-10-2013 ರಂದು  ತಮ್ಮ  ತಾಂಡದವನೆಯಾದ ಸಂಜು ತಂದ ಶಂಕರ  ಚವಾಣ ಇತನ ಹತ್ತಿರ ಇದ್ದ ಮೋಟಾರ ಸೈಕಲ ಹೀರೊ ಪ್ರೊ ನಂ ಕೆ,, 32 ಇಡಿ, 5219 ನೇದ್ದನ್ನು ತೆಗೆದುಕೊಂಡು ಭೂಸಣಗಿಗೆ ತಾಂಡಾದಿಂದ ಬೆಳಗ್ಗೆ 10.00 ಗಂಟೆಗೆ ಹೊರಟು ಅಲ್ಲಿ ಕ್ರಿಕೇಟ ಆಡಿ  ಸಾಯಂಕಾಲ 7,00 ಪಿ,ಎಮ್,ಕ್ಕೆ ಮಹಾಗಾಂವ ಕ್ರಾಸಿಗೆ ಬಂದು ಚಾಹ ಕುಡಿದು ಎಲ್ಲಾ ಹುಡುಗರು ಟಂಟಂ ಹಿಡಿದುಕೊಂಡು ತಾಂಡಗೆ ಹೋಗಿದ್ದು ತಾನು ಪ್ರಕಾಶ ತಂದಿದ್ದ ಸದರ ಮೋಟಾರ ಸೈಕಲ ಮೇಲೆ ಹಿಂದೆ ಕುಳಿತಿದ್ದು ಪ್ರಕಾಶ ಇತನು ಮೋಟಾರ ಸೈಕಲ ಚಲಾಯಿಸುತ್ತಿದ್ದು 7.45 ಪಿ,ಎಮ್,ಕ್ಕೆ ಮಹಾಗಾಂವ ಕ್ರಾಸದಿಂದ ತಾಂಡಾ ಕಡೆಗೆ ಹೊರಟಿದ್ದು 8.00 ಪಿ,ಎಮ್,ಕ್ಕೆ ಮಹಾಗಾಂವ ಗ್ರಾಮದ ಪ್ರೌಡ ಶಾಲೆ ದಾಟಿ ಸ್ವಲ್ಪ ಮುಂದೆ ಇದ್ದ ಬ್ರಿಡ್ಜ ಹತ್ತಿರ ಹೋಗುತ್ತಿದ್ದಾಗ ಪ್ರಕಾಶ ಇತನು ತನ್ನ ವಶದಲ್ಲಿದ್ದ ಮೋಟಾರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿ ಸ್ಕೀಡ್ ಮಾಡಿ ಆ ಬ್ರಿಡ್ಜಗೆ ಡಿಕ್ಕಿ ಹೊಡೆದಿದ್ದರಿಂದ ನನಗೆ ತಲೆಗೆ ಮೈಕೈಗಳಿಗೆ ಭಾರಿ ರಕ್ತಗಾಯಗಲಾಗಿದ್ದು ಪ್ರಕಾಶನಿಗೆ ನೋಡಲಾಗಿ ತಲೆಗೆ ಭಾರಿ ರಕ್ತಗಾಯವಾಗಿ ಬಹಳ ರಕ್ತ ಸೋರುತ್ತಿತ್ತು ಮತ್ತು ಎಡಗಾಲ ಪಾದದ ಹತ್ತಿರ ರಕ್ತಗಾಯಗಳಾಗಿದ್ದು ನಂತರ  ಬಂದು 108 ದಲ್ಲಿ ಹಾಕಿಕೊಂಡು ಇಲ್ಲಿಗೆ ತಂದು ಸೇರಿಕೆ ಮಾಡಿರುತ್ತಾರೆ ಪ್ರಕಾಶ ಇನ್ನು ಮಾತಾಡುತ್ತಿಲ್ಲಾ  ಅಂತಾ ಸಲ್ಲಿಸಿದ ದುರು ಸಾರಾಂಶದ ಮೇಲಿಂದ ಮಾಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಾಗಾಂವ ಠಾಣೆ : ಶ್ರೀ ಉದಯ ತಂ ಸುಭಾಶ ದೊಡ್ಡಮನಿ  ಸಾ : ಪ್ರಶಾಂತ ನಗರು (ಎ) ಗುಲಬರ್ಗಾ ರವರು ದಿನಾಂಕ 20-10-2013 ರಂದು ಆತನ ಗೆಳೆಯನಾದ ಕುಸನೂರ ಗ್ರಾಮದ ಸರಸ್ವತಿಪೂರದ ಸಿದ್ದರಾಜ ತಂ ರಮೇಶ ಒಂಟೆ ಇತನು ಬಂದು ತನ್ನ ಅಜ್ಜಿಗೆ ಹುಮನಾಬಾದ ತಾಲೂಕಿನ ಗಡವಂತಿ ಗ್ರಾಮಕ್ಕೆ ಹೋಗಿ ಮಾತನಾಡಿಸಿ ಬರೋಣ ನಿನ್ನ ಮೋಟಾರ ಸೈಕಲ ತೊಗು ಅಂತಾ ಅಂದಿದ್ದಕ್ಕೆ ಪಿರ್ಯಾದಿದಾರನು ತನ್ನ ಮನೆಯಲ್ಲಿದ್ದ ತನ್ನ ಅಣ್ಣನಾದ ಉತ್ತಮ ಇತನ ಟಿ,ವಿ,ಎಸ್, ಸ್ಟಾರ ಸೀಟಿ ನಂ ಕೆ,, 32 ಡಬ್ಲೂ 7516 ನೇದ್ದನ್ನು ತೆಗೆದುಕೊಂಡಿದ್ದು 3.15 ಪಿ,ಎಮ್,ಕ್ಕೆ ಗುಲಬರ್ಗಾದಿಂದ ಗಡವಂತಿ ಗ್ರಾಮಕ್ಕೆ ಹೊರಟಿದ್ದು 4.45 ಪಿ,ಎಮ್,ಕ್ಕೆ  ಸಿದ್ದರಾಜು ಇತನು ಸದರ ಮೋಟಾರ ಸೈಕಲ ಚಲಾಯಿಸುತ್ತಿದ್ದು ತಾನು ಹಿಂದೆ ಕುಳತಿದ್ದು ಮಹಾಗಾಂವ ಕ್ರಾಸ ಹತ್ತಿರ ಇರುವ ಸಿದ್ದಭಾರತಿ ಶಾಲೆ ದಾಟುತಿದ್ದಂತೆಯ ಸಿದ್ದರಾಜ ಇತನು ತನ್ನ ವಶದಲ್ಲಿದ್ದ ಮೋಟಾರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿ ರೋಡಿನ ಎಡಗಡೆ ಇರುವ ಗುಟದ ಕಲ್ಲಿಗೆ ಜೋರಾಗಿ ಹೊಡೆದು ಅಪಘಾತ ಪಡಿಸಿದ್ದರಿಂದ ನನಗು ಮತ್ತು ಸಿದ್ದರಾಜು ಇತನಿಗು ಕಾಲು ಮತ್ತು ಮೈಕೈಗಳಿಗೆ ಬಾರಿ ರಕ್ತಗಾಯಗಳಾಗಿರುತ್ತವೆ ಅಂತಾ ಸಲ್ಲಿಸಿದ ದುರು ಸಾರಾಂಶದ ಮೇಲಿಂದ ಮಾಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಪ್ರಕರಣಗಳು :
ಕಮಲಾಪೂರ ಠಾಣೆ : ಶ್ರೀ ಪ್ರಭುಲಿಂಗ ತಂದೆ ದಯಾನಂದ  ಬಿರಾದಾರ   ಸಾ; ಕಲಕುಟಗಿ ತಾ; ಆಳಂದ  ಜಿ: ಗುಲಬರ್ಗಾ  ಇವರ  ತಾಯಿಯಾದ ಶ್ರೀಮತಿ.ಬಸಮ್ಮ ಗಂಡ ದಯಾನಂದ ಬಿರಾದಾರ ವ; 60 ವರ್ಷ ಇವಳಿಗೆ ಕಣ್ಣಿನ ತೊಂದರೆ ಇದ್ದರಿಂದ ಅವಳನ್ನು ಉಪಚಾರ ಕುರಿತು ಮಹಾಗಾಂವ ಆಸ್ಪತ್ರೆಗೆ ತೋರಿಸಿಕೊಂಡು ಬರಲು ನಾನು ಮತ್ತು ನನ್ನ ತಾಯಿ ಬಸಮ್ಮ ಮತ್ತು ನನ್ನ ತಮ್ಮನ ಮಗನಾದ ನಾಗರಾಜ  ತಂದೆ ಶಂಭುಲಿಂಗ  ಬಿರಾದಾರ  ವ: 06 ವರ್ಷ ಈತನನ್ನು ಕರೆದುಕೊಂಡು ಇಂದು ದಿನಾಂಕ: 21-10-2013 ರಂದು ಬೆಳೆಗ್ಗೆ ನಮ್ಮೂರಿನಿಂದ ಖಾಸಗಿ ಜೀಪಿನಲ್ಲಿ ಕುಳಿತು ಹೊರಟು ಕಮಲಾಪೂರದ ಓಕಳಿ ಕ್ರಾಸ್ ಹತ್ತಿರ ಬಂದು ಜೀಪಿನಿಂದ ಇಳಿದು ಮುಂದೆ ಗುಲಬರ್ಗಾ - ಹುಮನಾಬಾದ ರಾಷ್ಟ್ರೀಯ ಹೆದ್ದಾರಿ 218 ನೇದ್ದರ ರಸ್ತೆಯನ್ನು ನಾವು ದಾಟುತ್ತಿದ್ದಾಗ  ನನ್ನ ತಮ್ಮನ ಮಗ ನಾಗರಾಜ ಈತನು ನಮಗಿಂತ ಸ್ವಲ್ಪ ಮುಂದೆ ನಡೆದುಕೊಂಡು ರಸ್ತೆ ದಾಟುತ್ತಿದ್ದಾಗ  ಹುಮನಾಬಾದ ಕಡೆಯಿಂದ ಒಬ್ಬ ಡಿ.ಸಿ.ಎಂ ಟೆಂಪೋ ಚಾಲಕನು ತನ್ನ ವಾಹನವನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ನನ್ನ ತಮ್ಮನ ಮಗ ನಾಗರಾಜ ಈತನಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದನು. ಅಷ್ಟರಲ್ಲಿ ನಾನು, ನನ್ನ ತಾಯಿ ಮತ್ತು ನಮ್ಮ ಪರಿಚಯದ  ಬಸವರಾಜ ತಂದೆ ಅಣ್ಣಾರಾವ ಚಿತಲಿ ಸಾ: ಅಂಬಲಗಾ ತಾ; ಆಳಂದ ಎಲ್ಲರೂ ಕೂಡಿ ಓಡಿ ಹೋಗಿ ನೋಡಲಾಗಿ ನಾಗರಾಜನ ಹೊಟ್ಟೆಯ ಮೇಲೆ ಟೆಂಪೋದ ಮುಂದಿನ ಚಕ್ರ ಹಾದು ಹೋಗಿದ್ದು, ನಾಗರಾಜನ ಮೈಕೈಗಳಿಗೆ ಭಾರಿ ರಕ್ತಗಾಯಗಳಾಗಿದ್ದು ಆಸ್ಪತ್ರೆಯಗೆ ತೆಗೆದುಕೊಂಡು ಹೋಗಿದ್ದು ವೈದ್ಯರು ಮೃತಪಟ್ಟಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಕಮಲಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಾಗಾಂವ ಠಾಣೆ : ಶ್ರೀ ವಿಶ್ವನಾಥ ತಂ ಭೀಮಸಿಂಗ ಪವಾರ  ಸಾ: ಮಹಾಗಾಂವ ತಾಂಡ  ರವರು ಮತ್ತು ಪ್ರಕಾಶ ತಂದೆ ಶಿವರಾಮ ಚವಾಣ  ಇವರು ಕ್ರಿಕೇಟ ಆಟ ಆಡುವ ಸಂಬಂದ ದಿನಾಂಕ 20-10-2013 ರಂದು  ತಮ್ಮ  ತಾಂಡದವನೆಯಾದ ಸಂಜು ತಂದ ಶಂಕರ  ಚವಾಣ ಇತನ ಹತ್ತಿರ ಇದ್ದ ಮೋಟಾರ ಸೈಕಲ ಹೀರೊ ಪ್ರೊ ನಂ ಕೆ,, 32 ಇಡಿ, 5219 ನೇದ್ದನ್ನು ತೆಗೆದುಕೊಂಡು ಭೂಸಣಗಿಗೆ ತಾಂಡಾದಿಂದ ಬೆಳಗ್ಗೆ 10.00 ಗಂಟೆಗೆ ಹೊರಟು ಅಲ್ಲಿ ಕ್ರಿಕೇಟ ಆಡಿ  ಸಾಯಂಕಾಲ 7,00 ಪಿ,ಎಮ್,ಕ್ಕೆ ಮಹಾಗಾಂವ ಕ್ರಾಸಿಗೆ ಬಂದು ಚಾಹ ಕುಡಿದು ಎಲ್ಲಾ ಹುಡುಗರು ಟಂಟಂ ಹಿಡಿದುಕೊಂಡು ತಾಂಡಗೆ ಹೋಗಿದ್ದು ತಾನು ಪ್ರಕಾಶ ತಂದಿದ್ದ ಸದರ ಮೋಟಾರ ಸೈಕಲ ಮೇಲೆ ಹಿಂದೆ ಕುಳಿತಿದ್ದು ಪ್ರಕಾಶ ಇತನು ಮೋಟಾರ ಸೈಕಲ ಚಲಾಯಿಸುತ್ತಿದ್ದು 7.45 ಪಿ,ಎಮ್,ಕ್ಕೆ ಮಹಾಗಾಂವ ಕ್ರಾಸದಿಂದ ತಾಂಡಾ ಕಡೆಗೆ ಹೊರಟಿದ್ದು 8.00 ಪಿ,ಎಮ್,ಕ್ಕೆ ಮಹಾಗಾಂವ ಗ್ರಾಮದ ಪ್ರೌಡ ಶಾಲೆ ದಾಟಿ ಸ್ವಲ್ಪ ಮುಂದೆ ಇದ್ದ ಬ್ರಿಡ್ಜ ಹತ್ತಿರ ಹೋಗುತ್ತಿದ್ದಾಗ ಪ್ರಕಾಶ ಇತನು ತನ್ನ ವಶದಲ್ಲಿದ್ದ ಮೋಟಾರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿ ಸ್ಕೀಡ್ ಮಾಡಿ ಆ ಬ್ರಿಡ್ಜಗೆ ಡಿಕ್ಕಿ ಹೊಡೆದಿದ್ದರಿಂದ ನನಗೆ ತಲೆಗೆ ಮೈಕೈಗಳಿಗೆ ಭಾರಿ ರಕ್ತಗಾಯಗಲಾಗಿದ್ದು ಪ್ರಕಾಶನಿಗೆ ನೋಡಲಾಗಿ ತಲೆಗೆ ಭಾರಿ ರಕ್ತಗಾಯವಾಗಿ ಬಹಳ ರಕ್ತ ಸೋರುತ್ತಿತ್ತು ಮತ್ತು ಎಡಗಾಲ ಪಾದದ ಹತ್ತಿರ ರಕ್ತಗಾಯಗಳಾಗಿದ್ದು ನಂತರ  ಬಂದು 108 ದಲ್ಲಿ ಹಾಕಿಕೊಂಡು ಇಲ್ಲಿಗೆ ತಂದು ಸೇರಿಕೆ ಮಾಡಿರುತ್ತಾರೆ ಪ್ರಕಾಶ ಇನ್ನು ಮಾತಾಡುತ್ತಿಲ್ಲಾ  ಅಂತಾ ಸಲ್ಲಿಸಿದ ದುರು ಸಾರಾಂಶದ ಮೇಲಿಂದ ಮಾಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಾಗಾಂವ ಠಾಣೆ : ಶ್ರೀ ಉದಯ ತಂ ಸುಭಾಶ ದೊಡ್ಡಮನಿ  ಸಾ : ಪ್ರಶಾಂತ ನಗರು (ಎ) ಗುಲಬರ್ಗಾ ರವರು ದಿನಾಂಕ 20-10-2013 ರಂದು ಆತನ ಗೆಳೆಯನಾದ ಕುಸನೂರ ಗ್ರಾಮದ ಸರಸ್ವತಿಪೂರದ ಸಿದ್ದರಾಜ ತಂ ರಮೇಶ ಒಂಟೆ ಇತನು ಬಂದು ತನ್ನ ಅಜ್ಜಿಗೆ ಹುಮನಾಬಾದ ತಾಲೂಕಿನ ಗಡವಂತಿ ಗ್ರಾಮಕ್ಕೆ ಹೋಗಿ ಮಾತನಾಡಿಸಿ ಬರೋಣ ನಿನ್ನ ಮೋಟಾರ ಸೈಕಲ ತೊಗು ಅಂತಾ ಅಂದಿದ್ದಕ್ಕೆ ಪಿರ್ಯಾದಿದಾರನು ತನ್ನ ಮನೆಯಲ್ಲಿದ್ದ ತನ್ನ ಅಣ್ಣನಾದ ಉತ್ತಮ ಇತನ ಟಿ,ವಿ,ಎಸ್, ಸ್ಟಾರ ಸೀಟಿ ನಂ ಕೆ,, 32 ಡಬ್ಲೂ 7516 ನೇದ್ದನ್ನು ತೆಗೆದುಕೊಂಡಿದ್ದು 3.15 ಪಿ,ಎಮ್,ಕ್ಕೆ ಗುಲಬರ್ಗಾದಿಂದ ಗಡವಂತಿ ಗ್ರಾಮಕ್ಕೆ ಹೊರಟಿದ್ದು 4.45 ಪಿ,ಎಮ್,ಕ್ಕೆ  ಸಿದ್ದರಾಜು ಇತನು ಸದರ ಮೋಟಾರ ಸೈಕಲ ಚಲಾಯಿಸುತ್ತಿದ್ದು ತಾನು ಹಿಂದೆ ಕುಳತಿದ್ದು ಮಹಾಗಾಂವ ಕ್ರಾಸ ಹತ್ತಿರ ಇರುವ ಸಿದ್ದಭಾರತಿ ಶಾಲೆ ದಾಟುತಿದ್ದಂತೆಯ ಸಿದ್ದರಾಜ ಇತನು ತನ್ನ ವಶದಲ್ಲಿದ್ದ ಮೋಟಾರ ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿ ರೋಡಿನ ಎಡಗಡೆ ಇರುವ ಗುಟದ ಕಲ್ಲಿಗೆ ಜೋರಾಗಿ ಹೊಡೆದು ಅಪಘಾತ ಪಡಿಸಿದ್ದರಿಂದ ನನಗು ಮತ್ತು ಸಿದ್ದರಾಜು ಇತನಿಗು ಕಾಲು ಮತ್ತು ಮೈಕೈಗಳಿಗೆ ಬಾರಿ ರಕ್ತಗಾಯಗಳಾಗಿರುತ್ತವೆ ಅಂತಾ ಸಲ್ಲಿಸಿದ ದುರು ಸಾರಾಂಶದ ಮೇಲಿಂದ ಮಾಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 October 2013

Gulbarga District Reported Crimes

ಅಪಘಾತ ಪ್ರಕರಣಗಳು :
ಫರತಾಬಾದ ಠಾಣೆ : ಶ್ರೀ ನಿತೀನ್ ತಂದೆ ನಾರಾಯಣ ಗಿರಿ ಸಾ: ಚಕ್ರಿ ತಾ: ಹದಗಾಂವ ಜಿಲ್ಲಾ: ನಾಂದೇಡ ರವರು ಗೊವಿಂದ ಸಿಂದೆ ಸಾ:ರೊಹಿದಾನೂರ ಇವರ ಲಾರಿ ನಂ: ಎಮ್‌‌ಹೆಚ್-26 ಹೆಚ್-6597 ನೇದ್ದರ ಮೇಲೆ ಕ್ಲಿನರ್ ಅಂತಾ ಕೆಲಸ ಮಾಡಿಕೊಂಡು ಇರುತ್ತೇನೆ. ದಿನಾಂಕ: 18-10-2013 ರಂದು ರಾತ್ರಿ ವೇಳೆಯಲ್ಲಿ ನಾಂದೇಡದಲ್ಲಿ ಇರುವ ಡ್ರಾಕಲ್  ಕಂಪನಿಯಲ್ಲಿ ಲಾರಿಯಲ್ಲಿ ಜಿಪಿ ಕ್ವಯಿಲ್ಸ್ ಅನ್ನು ಲೋಡ ಮಾಡಿಕೊಂಡು ಕಂಪನಿಯಿಂದ ರಾತ್ರಿ ಹೊರಗೆ ಬಂದು ನಾಂದೇಡ ನಗರದಲ್ಲಿ ಇದ್ದು, ನಿನ್ನೆ ದಿನಾಂಕ: 20-10-2013 ರಂದು ಮಧ್ಯಾಹ್ನ 2-00 ಗಂಟೆಯ ಸುಮಾರಿಗೆ ಬೆಂಗಳೂರಿನ ನೆಲಮಂಗಲಕ್ಕೆ ಹೊರಟ್ಟಿದ್ದು ಸದರಿ ಲಾರಿಯಲ್ಲಿ ನಾನು ಮತ್ತು ಗೊವಿಂದ ಸಿಂದ ಹಾಗೂ ಲಾರಿಯ ಚಾಲಕರಾದ ಲಕ್ಷ್ಮಣ ಕದಮ್, ಬಾಪುರಾವ ಸಿಂದೆ ಇವರುಗಳು ಇದ್ದು, ಲಾರಿಯನ್ನು ಬಾಪುರಾವ ಸಿಂದೆ ಈತನು ಚಲಾಯಿಸುತ್ತಿದ್ದನು. ದಿನಾಂಕ: 21-10-2013 ರಂದು ಗುಲಬರ್ಗಾ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 218 ರ ರ ಸ್ತೆಯ ಮೇಲೆ ಶಾಹಾಭಾದ ಕ್ರಾಸ ದಾಟಿ ಮುಂದೆ ಭೀಮಾ ಬ್ರಿಜ್ ಹತ್ತಿರ ಹೋಗುತ್ತಿರುವಾಗ ಲಾರಿಯ ಚಾಲಕನಾದ ಬಾಪುರಾವ ಸಿಂದೆ ಇತನು ಲಾರಿಯನ್ನು ಅತಿವೇಗದಿಂದ ಹಾಗೂ ಅಲಕ್ಷತನದಿಂದ ನಡೆಯಿಸಿಕೊಂಡು ಹೋಗುತ್ತಿರುವಾಗ ಬೆಳಗ್ಗೆ 6-30 ಗಂಟೆಯ ಸುಮಾರಿಗೆ ಲಾರಿಯ ಮುಂದಿನ ಎರಡು ಗಾಲಿಯ ಟಾಯರಗಳು ಒಮ್ಮಲೇ ಬ್ಲಾಸ್ಟ ಆಗಿದ್ದರಿಂದ ಲಾರಿಯ ಆಯ ತಪ್ಪಿ ರೋಡಿನ ಬಲಭಾಗಕ್ಕೆ ತೆಗ್ಗಿನಲ್ಲಿ ಹೋಗಿದ್ದ ರಿಂದ ಲಾರಿಯಲ್ಲಿ ಲೋಡ ಮಾಡಿದ ಜಿಪಿ ಕ್ವಯಿಲ್ಸ್ ಟಿನಗಳು ಕ್ಯಾಬಿನ ಹರಿದು ಕ್ಯಾಬಿನಲ್ಲಿ ಬಂದು ಕ್ಯಾಬಿನಲ್ಲಿದ್ದ ಗೊವಿಂದ ಸಿಂದೆ ಈತನ ತಲೆಯ ಮೇಲೆ ಬಿದ್ದದ ರಿಂದ ತಲೆಯು ಪೂರ್ತಿಯಾಗಿ ಒಡೆದು ಭಾರಿ ರಕ್ತಗಾಯ ಹೊಂದಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಅಲ್ಲದೆ ಲಕ್ಷ್ಮಣ ಕದಮ್ ಈತನ ಮೈ ಮೇಲೆ ಬಿದ್ದು ಕುತ್ತಿಗೆಯ ಭಾಗಕ್ಕೆ, ಎದೆಯ ಭಾಗಕ್ಕೆ ಭಾರಿ ಒಳಪೆಟ್ಟಾಗಿ, ಹೊಟ್ಟೆಯ ಮೇಲೆ, ಎಡಗೈ ಮುಂಗೈ ಹತ್ತಿರ ಭಾರಿ ರಕ್ತಗಾಯವಾಗಿದ್ದಲ್ಲದೆ, ಪಾದಗಳಿಗೆ ಅಲ್ಲಿಲ್ಲ ತೆರಚಿದ ಗಾಯವಾಗಿ ಅವನು ಸಹ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ. ನನಗೆ ಎಡಗೈ ಭುಜದ ಮುಳೆ ಮುರಿದಂತೆಯಾಗಿದ್ದು ಇರುತ್ತದೆ. ಲಾರಿ ಚಲಾಯಿಸುತ್ತಿದ್ದ ಭಾಪುರಾವ ಸಿಂದೆ ಇತನಿಗೆ ಎಡಗಾಲಿನ ಕಪ್ಪಗಂಡ ಮೊಳಕಾಲಿನ ಹತ್ತಿರ ರಕ್ತಗಾಯಗಳಾಗಿರುತ್ತವೆ ಅಂತಾ ಸಲ್ಲಿಸಿದ ದುರು ಸಾರಾಂಶದ ಮೇಲಿಂದ ಫರತಾಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚುವರಿ ಸಂಚಾರಿ ಠಾಣೆ : ಶ್ರೀ ಲಕ್ಷ್ಮಣ ತಂದೆ ಹಣಮಂತ ಮಂಜಳಕರ ಸಾ: 16 (ಎ) ಪೊಲೀಸ ಹೆಡ ಕ್ವಾಟರ್ಸ ಗುಲಬರ್ಗಾ ರವರು ದಿನಾಂಕ 20-10-2013 ರಂದು ರಾತ್ರಿ 11-30 ಗಂಟೆಗೆ ತನ್ನ ಮೋ/ಸೈಕಲ್ ನಂ: ಕೆಎ 32 ಎಲ್ 4271 ನೆದ್ದನ್ನು ಚಲಾಯಿಸಿ ಕೊಂಡು ಎಸ್.ವಿ.ಪಿ.ಸರ್ಕಲ್ ಕಡೆಯಿಂದ ಜಗತ ಸರ್ಕಲ್ ರೋಡ ಕಡೆಗೆ ಹೋಗುತ್ತಿದ್ದಾಗ ಎನ್.ಸಿ.ಸಿ. ಆಫೀಸ್ ಎದುರಿನ ರೋಡ ಮೇಲೆ ಮೋ/ಸೈಕಲ್ ನಂ: ಕೆಎ 36 ಜೆ 9846 ರ ಸವಾರನಾದ ಸಂಗಮನಾಥ ಈತನು ತನ್ನ ಮೋ/ಸೈಕಲನ್ನು ಎಸ್.ಬಿ.ಪೆಟ್ರೋಲ್ ಪಂಪ್ ಕಡೆಯಿಂದ ರಾಂಗ ಸೈಡಿನಿಂದ ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿ ಕುಳಿತು ಬರುತ್ತಿದ್ದ ಮೋ/ಸೈಕಲಿಗೆ ಡಿಕ್ಕಿ ಪಡಿಸಿ ಅಪಘಾತಮಾಡಿ ಗಾಯಗೊಳಿಸಿ ತಾನು ಕೂಡಾ ಗಾಯಗೊಂಡಿರುತ್ತಾನೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.