POLICE BHAVAN KALABURAGI

POLICE BHAVAN KALABURAGI

24 January 2015

Kalaburagi District Reported Crimes

ಕೊಲೆ ಪ್ರಕರಣ :
ಗ್ರಾಮೀಣ ಠಾಣೆ : ಶ್ರೀ ಭಜರಂಗಸಿಂಗ ತಂದೆ ಭವಾನಿಸಿಂಗ ತಿವಾರಿ ಸಾ:ಅವರಾದ (ಬಿ) ಗ್ರಾಮ ತಾ:ಜಿ: ಕಲಬುರಗಿ ಇವರ ಮಗ ಭೀಮಸಿಂಗ ಇತನು ಆಪಾದಿತ ಬಸರವಾಜ ಗೌಡಪ್ಪಗೋಳ ಇತನ ತಂಗಿಗೆ ಚುಡಾಸಿದ್ದು ಅಲ್ಲದೇ ಊರಲ್ಲಿ ಅವಳ ಬಗ್ಗೆ ಇಲ್ಲ ಸಲ್ಲದ ಅಪವಾದ ಮಾಡಿದ್ದಾನೆ ಎಂಬ ಉದ್ದೇಶದಿಂದ ಭೀಮಸಿಂಗ ಇತನಿಗೆ ಬಸವರಾಜ ಗೌಡಪ್ಪಗೋಳ ಹಾಗು ಇತರರು ಕೂಡಿಕೊಂಡು ದಿನಾಂಕ:-23/01/15 ರಂದು 00:00 ಗಂಟೆಯಿಂದ ಬೆಳಿಗ್ಗೆ 06:00 ಗಂಟೆಯ ಮದ್ಯದ ಅವದಿಯಲ್ಲಿ ಮೃತ ಭೀಮಸಿಂಗನಿಗೆ ಯಾವುದೋ ಆಯುಧಗಳಿಂದ  ತಲೆ ಹಿಂದೆ  ಹಾಗೂ ಇತರೇ ಕಡೆಗಳಲ್ಲಿ ಹೊಡೆದು ಕೊಲೆ ಮಾಡಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಪ್ರಕರಣ :
ಗ್ರಾಮೀಣ ಠಾಣೆ : ಶ್ರೀಮತಿ ದೇವಕಿ ಗಂಡ ತಿಪ್ಪಣ್ಣಾ ಗುಜ್ಜಾಲದಾರ ಸಾ:ಕನಕನಗರ ಸಮತಾ ಕಾಲೋನಿ ಬ್ರಹ್ಮಪುರ ಕಲಬುರಗಿ ಇವರ ಗಂಡ ತಿಪ್ಪಣ್ಣಾ ಇತನು ದಿನಾಂಕ:-23/01/2015 ರಂದು ರಾತ್ರಿ 10:20 ಗಂಟೆ ಸುಕಾರಿಬೆ ಕೇರಿ ಭೋಸಗಾ ಕ್ರಾಸ ಹತ್ತಿರ ನಡೆದುಕೊಂಡು ಕಲಬುರ್ಗಿ ಕಡೆಗೆ ಬರುವಾಗ ಅದೇ ವೇಳೆಗೆ ಹಿಂದಿನಿಂದ ಅಂದರೇ ಆಳಂದ ಕಡೆಯಿಂದ ಕೆಎಸ್.ಆರ್.ಟಿಸಿ ಬಸ ನಂ ಕೆಎ-32 ಎಪ್-1681 ನೇದ್ದರ ಚಾಲಕನು ತನ್ನ ಬಸನ್ನು ಅತೀವೇಗ ಮತ್ತು ನಿಷ್ಕಾಜಿತನದಿಂದ ನಡೆಸಿಕೊಂಡು ಬಂದು ಮೃತ ತಿಪ್ಪಣ್ಣಾ ಇತನಿಗೆ ಡಿಕ್ಕಿ ಹೊಡೆದು ಅಪಘಾತಪಡಿದ ಅದರಿಂದ ಆತನಿಗೆ ತಲೆಯ ಹಿಂದೆ ಬಾರಿ ರಕ್ತಗಾಯ, ಬಲ ಮೇಲಕಿನ ಮತ್ತು ಕಣ್ಣಿನ ಹತ್ತಿರ ರಕ್ತಗಾಯವಾಗಿ ಬಾಯಿಯಿಂದ ಮತ್ತು ಮೂಗಿನಿಂದ ರಕ್ತಸ್ರಾವವಾಗಿದ್ದು ಉಪಚಾರ ಕುರಿತು ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಂದು ಸೇರಿಕೆ ಮಾಡಿ ಹೆಚ್ಚಿನ ಉಪಚಾರ ಕುರಿತು ಖಾಸಗಿ ಆಸ್ಪತ್ರೆಗೆ 108 ಅಂಬುಲೆನ್ಸದಲ್ಲಿ ಹಾಕಿಕೊಂಡು ಒಯ್ಯಬೇಕು ಎನ್ನಷ್ಟರಲ್ಲಿ ಮೃತಟ್ಟಿರುತ್ತಾನೆ. ಅಂತಾ ಸಲ್ಲಿಸಿದ ದೂರು ಸಾರಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವೀಚಕ್ರ ವಾಹನ ಕಳವು ಪ್ರಕರಣ :
ಅಶೋಕ ನಗರ ಠಾಣೆ : ಶ್ರೀ ಶಿವರಾಜ ತಂದೆ ಮಲ್ಲಿಕಾರ್ಜುನ ಪಾಟೀಲ ಸಾ: ಉದನೂರ ರವರು ದಿನಾಂಕ 15-1-2015 ರಂದು ರಾತ್ರಿ 10-30 ಗಂಟೆಗೆ ಕರ್ತವ್ಯ ಮುಗಿಸಿಕೊಂಡು ಗೋದುತಾಯಿ ನಗರದ ನನ್ನ ಮನೆಗೆ ಬಂದು ನನ್ನ ಹೀರೋ ಹೋಂಡಾ ಪ್ಯಾಶನ ಪ್ಲಸ ದ್ವಿಚಕ್ರ ವಾಹನ ಸಂಖ್ಯೆ ಕೆಎ-34 ಎಲ್-5347 ಚೆಸ್ಸಿನಂ 0405ಸಿ08084 ಇಂಜನ ನಂ 0408ಎನ್05252 ನೇದ್ದನ್ನು ಮನೆಯ ಮುಂದೆ ನಿಲ್ಲಿಸಿ ಮನೆಯಲ್ಲಿ  ಮಲಗಿದ್ದು ಮರುದಿವಸ 16-01-2015 ರಂದು ಬೆಳಿಗ್ಗೆ 6-30 ಗಂಟೆ ಸುಮಾರಿಗೆ ಎದ್ದು ನೋಡಲಾಗಿ ದ್ವಿಚಕ್ರ ವಾಹನ ಇರಲಿಲ್ಲಾರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು ನನ್ನ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆವಾಹನದ ಅಂದಾಜು ಬೆಲೆ 25000/- ರೂ ಇರುತ್ತದೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

23 January 2015

Kalaburagi District Reported Crimes

ಮಟಕಾ ಜುಜಾಟದಲ್ಲಿ ನಿರತ ವ್ಯಕ್ತಿಗಳ ಬಂಧನ :
ನಿಂಬರ್ಗಾ ಠಾಣೆ : ದಿನಾಂಕ 22-01-2015 ರಂದು ಭೂಸನೂರ ಪ್ಯಾಕ್ಟರಿ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಮಟಕಾ ಜುಜಾಟ ನಡೆಸುತ್ತಿದ್ದ ಬಗ್ಗೆ ಬಾತ್ಮಿ ಮೇರೆಗೆ ಪಿ.ಎಸ್.ಐ. ನಿಂಬರ್ಗಾ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲು ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ಹಣಮಂತ ತಂದೆ ಸೂರ್ಯಕಾಂತ ತಳವಾರ ಸಾ: ಧುತ್ತರಗಾಂವ ಗ್ರಾಮ  ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ  ನಗದು ಹಣ 900/-,  ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು  ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.  
ನಿಂಬರ್ಗಾ ಠಾಣೆ : ದಿನಾಂಕ 22-01-2015 ರಂದು ಧುತ್ತರಗಾಂವ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಮಟಕಾ ಜುಜಾಟ ನಡೆಸುತ್ತಿದ್ದ ಬಗ್ಗೆ ಬಾತ್ಮಿ ಬಂದ ಮೇರೆಗೆ ಸಿ.ಪಿ.ಐ. ಆಳಂದ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನಿಂತು ನೋಡಲು ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ಮಲ್ಲಿನಾಥ ತಂದೆ ಭೀಮಶಾ ಮಸರೇ  ಸಾ: ಧುತ್ತರಗಾಂವ ಗ್ರಾಮ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ  ನಗದು ಹಣ 540/-, ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು  ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ನಿಂಬರ್ಗಾ ಠಾಣೆ : ದಿನಾಂಕ 22-01-2015 ರಂದು ದುತ್ತರಗಾಂವ ಗ್ರಾಮದ ಭೀಮಶಾ ರಾಜೋಳ ಇವರ ಹೊಟೆಲ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮೇಲೆ ಒಬ್ಬ ವ್ಯಕ್ತಿ ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತ ಮಾಹಿತಿ ಬಂದ ಮೇರೆಗೆ ಸಿಪಿಐ ಸಾಹೇಬ ಆಳಂದ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ಮರೆಯಲ್ಲಿ ನೋಡಲು ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಕೊಡುತ್ತೇನೆ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ ಕೊಡುತ್ತೇನೆ  ಅಂತಾ ಕೂಗುತ್ತಾ ಜನರನ್ನು ನಂಬಿಸಿ ಅವರಿಂದ ಹಣ ಪಡೆದು ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಾ ವಂಚಿಸುತ್ತಿದ್ದುದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ಸಿದ್ದಲಿಂಗಯ್ಯ ತಂದೆ ಗುರುಮೂರ್ತಯ್ಯ ವಿಶ್ವನಾಥಮಠ ಸಾ: ಧುತ್ತರಗಾಂವ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ  ನಗದು ಹಣ 440/-, ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.

22 January 2015

Kalaburagi District Reported Crimes

ಅಪಘಾತ ಪ್ರಕರಣ :
ಹೆಚ್ಚುವರಿ ಸಂಚಾರಿ ಠಾಣೆ : ಶ್ರೀ ಜಗದೀಶ ತಂದೆ ವಿಶ್ವನಾಥ ಹಿರೆಮಠ ಇವರು ದಿನಾಂಕ: 12-01-2015 ರಂದು ಬೆಳಿಗ್ಗೆ ತನ್ನ ಮಗಳಾದ ವೈಷ್ಣವಿ ಮತ್ತು ಮಗನಾದ ವಿಶ್ವನಾಥ ಇವರು ಬೈಸಿಕಲ್ ಮೇಲೆ ಚಾಣುಕ್ಯ ಶಾಲೆಗೆ ಹೋಗುತ್ತಿದ್ದಾಗ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಸಿಧ್ಧಾರ್ಥ ಮೆಡಿ ಸೆಂಟರ ಎದುರಿನ ರೋಡ ಮೇಲೆ  ಎಮ್.ಎಸ್.ಕೆ.ಮಿಲ್ ರೋಡ ಕಡೆಯಿಂದ ಮೋ/ಸೈಕಲ್ ನಂ;ಕೆಎ 32-6447-49 ರ ಸವಾರನು ತನ್ನ ಮೋ/ಸೈಕಲನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ಫಿರ್ಯಾದಿ ಮಕ್ಕಳು ಹೋಗುತ್ತಿದ್ದ ಬೈಸಿಕಲ್ ಗೆ ಡಿಕ್ಕಿ ಪಡಿಸಿ ಫಿರ್ಯಾದಿ ಮಕ್ಕಳಿಗೆ ಗಾಯಗೊಳಿಸಿ ಮೋ/ಸೈಕಲ ಸಮೇತ ಹೊರಟು ಹೋಗಿರುತ್ತಾರೆ ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ಯಾಚಾರ ಮಾಡಿದ ಪ್ರಕರಣ :
ಜೇವರ್ಗಿ ಠಾಣೆ : ಕುಮಾರಿ ಇವಳು  ದಿನ ನಿತ್ಯ ಶಾಲೆಗೆ ಹೋಗುವ ವೇಳೆಯಲ್ಲಿ ತಾಜೋದ್ದಿನ್ ಈತನು ನನಗೆ ಚುಡಾಯಿಸುವದು ಮಾಡುತ್ತಿದ್ದನು ಆದರೂ ನಾನು ಮರ್ಯಾದಿಗೆ ಅಂಜಿ ಸುಮ್ಮನಿದ್ದೇನು. ಆದರು ಕೂಡಾ ಅವನು ಅದೇ ರೀತಿ ಚೂಡಾಯಿಸುವದು ಮಾಡುತ್ತಿರುವದನ್ನು ನಾನು ಮನೆಯಲ್ಲಿ ವಿಷಯ ತಿಳಿಸಿರುತ್ತೇನೆ. ದಿನಾಂಕ 10-1-15 ರಂದು ಸಾಯಂಕಾಲ 6-00 ಗಂಟೆಗೆ ಸುಮಾರಿಗೆ ನಾನು ಮನೆಯ ಪಕ್ಕದ ಹಿಂದೆ ಇರುವ ನಮ್ಮೂರ ಅಕ್ಬರಗೌಡ ಇವರ ಹತ್ತಿ ಹೊಲದ ಕಡೆಗೆ ಸಂಡಾಸಕ್ಕೆ ಹೋದಾಗ ಸ್ವಲ್ಪ ಸಮಯದ ನಂತರ ತಾಜೋದ್ದಿನ್ ಈತನು ನನ್ನಲ್ಲಿಗೆ ಬಂದು ನನಗೆ ನೆಲಕ್ಕೆ ಕಡೆವಿ ನನ್ನ ಚಡ್ಡಿ ಕಳೆದು ಬಾಯಿ ಒತ್ತಿ ಹಿಡಿದು ಜಬರದಸ್ತಿಯಿಂದ ಸಂಬೋಗ ಮಾಡಿದನು. ನಂತರ ಅವನು ನೀನು ಯಾರಿಗಾದರು ಹೇಳಿದರೆ ನಿನಗೆ ಖಲಾಸ ಮಾಡುತ್ತೇನೆ ಅಂತಾ ಭಯ ಹಾಕಿ ಅವನು ಅಲ್ಲಿಂದ ಓಡಿ ಹೋದನು. ಆಗ್ ನಾನು ಅಳುತ್ತಾ ಮನೆಗೆ ಬಂದು ನಮ್ಮ ತಂದೆ ತಾಯಿಯವರಿಗೆ ಸದರಿ ವಿಷಯ ತಿಳಿಸಿರುತ್ತೇನೆ. ಮನೆಯಲ್ಲಿ ನಮ್ಮ ತಂದೆ ತಾಯಿಯವರು ಮರ್ಯಾದಿಗೆ ಅಂಜಿ ಯಾರಿಗೂ ಈ ವಿಷಯ ತಿಳಿಸುವದು ಬ್ಯಾಡ ಅಂತಾ ನನಗೆ ಮರು ದಿವಸ ಕಲಬುರಗಿಯ ಖಾದರಿ ಚೌಕ ಹತ್ತಿರ ಜಿ. ಆರ್. ನಗರದಲ್ಲಿರುವ ನಮ್ಮ ಮಾವನ ಮನೆಯಲ್ಲಿ ಬಿಟ್ಟಿದ್ದು  ಇಂದು ದಿನಾಂಕ 21-01-15 ರಂದು ಮುಂಜಾನೆ 10 ಗಂಟೆ ಸುಮಾರಿಗೆ ನಾನು ಕಲಬುರಗಿಯ ನಮ್ಮ ಮಾವನ ಮನೆಯ ಮುಂದೆ ನಿಂತಿದ್ದ ವೇಳೆಗೆ ತಾಜೋದ್ದಿನ್ ಈತನು ಅಲ್ಲಿಗೆ ಬಂದು ನನಗೆ ನೀನು ಅಲ್ಲಿಂದ ಇಲ್ಲಿ ಬಂದಿದ್ದಿಯಾ ಅಂತಾ ನನಗೆ ಕೈ ಹಿಡಿದು ಬಲತ್ಕಾರ ಮಾಡುವ ಸುಲುವಾಗಿ ಎಳೆದುಕೊಂಡು ಹೋಗುತ್ತಿದ್ದಾಗ ನಾನು ಚೀರಾಡುವ ಶಬ್ದ ಕೇಳಿ ಜನರು ಬರುವದನ್ನು ನೋಡಿ ಅವನು ಅಲ್ಲಿಂದ ಓಡಿ ಹೋಗಿರುತ್ತಾನೆ. ನಂತರ ಸಾಯಂಕಾಲ 4 ಗಂಟೆ ಸುಮಾರಿಗೆ ಪುನಃ ಅವನು ಅಲ್ಲಿಯೇ ತಿರುಗಾಡುತ್ತಿರುವದನ್ನು ನೋಡಿ ನಾನು ನಮ್ಮ ಮಾವನಾದ ಸರದಾರ್ ಪಟೇಲ, ಬಾಬಾ ಪಟೇಲ ಇವರಿಗೆ ಹೇಳಿದೆನು. ಅವರು ಅವನಿಗೆ ಹಿಡಿದುಕೊಂಡಾಗ ನೆರೆದ ಜನರು ಅವನಿಗೆ ಹೊಡೆ ಬಡಿ ಮಾಡಿರುತ್ತಾರೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಕಾಣೆಯಾದ ಪ್ರಕರಣ :
ಗ್ರಾಮೀಣ ಠಾಣೆ : ಶ್ರೀ ಯಲ್ಲಪ್ಪ ತಂದೆ  ಮಲ್ಲಿಕಾರ್ಜುನ ಹೊನ್ನಳ್ಳಿ  ಸಾ : ಅಂಬಿಗರ ಚೌಡಯ್ಯ ನಗರ ಶರಣ ಸಿರಸಗಿ ಮಡ್ಡಿ  ರವರು ದಿನಾಂಕ 04-12-2014 ರಂದು ಶಾಲಾ  ಹುಡುಗರಿಗೆ ಶಾಲೆ ಬಿಡಲು ಆಟೋ ತೆಗೆದುಕೊಂಡು ಹೋಗಿದ್ದು ಸಾಯಂಕಾಲ 4-30 ಗಂಟೆಗೆ ನಮ್ಮ ಅತ್ತಿಗೆ ಮಾಲಾಶ್ರೀ ಇವರು ಪೋನ ಮಾಡಿ ತಿಳಿಸಿದ್ದೇನೆಂದರೆ ನನ್ನ ಹೆಂಡತಿಯಾದ ಶಾಂತಾ ಬಾಯಿ @ ರೇಣುಕಾ ಇವಳು ಮಧ್ಯಾಹ್ನ 3 ಗಂಟೆಗೆ ಸಂಡಾಸಕ್ಕೆ ಹೋಗುತ್ತೇನೆ ಅಂತಾ ತಂಬಿಗೆ ತೆಗೆದುಕೊಂಡು ಹೋದವಳು ವಾಪಾಸ್ಸ ಬಂದಿರುವುದಿಲ್ಲಾ ಅಂದಿನಿಂದ ಇಲ್ಲಿಯವರೆಗು ಹುಡುಕಾಡಿದರು ಪತ್ತೆಯಾಗಿರುವುದಿಲ್ಲಾ ಅಂಥಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.